ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.
ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.
ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.
ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…