ಸುಳ್ಯ:ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಶುಕ್ರವಾರ ಚಂಡಿಕಾ ಮಹಾಯಾಗ ನಡೆಯಿತು. ಲೋಕ ಕಲ್ಯಾಣಾರ್ಥವಾಗಿ ಸುಳ್ಯ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದೊಂದಿಗೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡ ಸಾರ್ವಜನಿಕ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ 12.30ಕ್ಕೆ ಪೂರ್ಣಾಹುತಿ ನಡೆಯಿತು. ಬಳಿಕ ಮಹಾಪೂಜೆ ನಡೆಯಿತು.
ಶಾರದಾಂಬಾ ವೇದಿಕೆಯಲ್ಲಿ ಸುಳ್ಯ ಮಹಿಳಾ ಪರಿಷತ್ನಿಂದ ಭಜನೆ ನಡೆಯಿತು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…