ಸುಳ್ಯ: ಶ್ರೀಚೆನ್ನಕೇಶವನಿಗೆ ರಜತ ಪ್ರಭಾವಳಿ ಸಮರ್ಪಣೆ

December 7, 2019
10:31 AM

ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್‍ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.

Advertisement
Advertisement

ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ
May 21, 2024
3:53 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ
May 21, 2024
3:42 PM
by: The Rural Mirror ಸುದ್ದಿಜಾಲ
ಕೊಕ್ಕೋ ಬಳಿಕ ಈಗ ಕಾಳುಮೆಣಸು ಧಾರಣೆ ಏರಿಕೆ ನಿರೀಕ್ಷೆ | ಅಂತರಾಷ್ಟ್ರೀಯ ಧಾರಣೆಯೂ ಏರಿಕೆಯ ಹಾದಿಯಲ್ಲಿ | 615 ರೂಪಾಯಿ ತಲಪಿದ ಧಾರಣೆ | ಏರಿಕೆಗೆ ಕಾರಣವೇನು..?
May 21, 2024
3:04 PM
by: ದ ರೂರಲ್ ಮಿರರ್.ಕಾಂ
ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |
May 21, 2024
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror