ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.
ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…