ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.
ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…