ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.
ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…