ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.
ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…