ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ

April 10, 2019
4:22 AM

ಶ್ರೀ ಭಗವತಿ ಸಾನಿಧ್ಯ ಬಂಧವಿರುವ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವವು ಶ್ರೀ ಚೆನ್ನಕೇಶವ ದೇವಸ್ಥಾನದ ರಾಜಗೋಪುರದ ಎದುರುಗಡೆ ಮಾ.29ರಂದು ನಡೆಯಿತು. ಬೆಳಗ್ಗೆ ಅಣ್ಣಪ್ಪ ಪಂಜುರ್ಲಿ ಮತ್ತು ರಕ್ತೇಶ್ವರಿ ಮತ್ತು ಇತರ ದೈವಗಳಿಗೆ ತಂಬಿಲ ನಡೆಯಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ನಂತರ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮವರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ದೈವದ ಆಡಳಿತದಾರ ಕೆ. ರಾಮಕೃಷ್ಣ ರಾವ್ ಮುರೂರು ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror