ಸುಳ್ಯ: ಸುಳ್ಯದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸುಳ್ಯ ಶಾಖೆಯ ಗ್ರಾಹಕರ ಸಂಪರ್ಕ ಸಭೆಯು ನ.19ರಂದು ಸುಳ್ಯದ ದ್ವಾರಕಾ ಹೋಟೆಲ್ ನ ಮೇಲಿನ ಸಭಾಂಗಣದಲ್ಲಿ ನಡೆಯಿತು.
ಸೊಸೈಟಿಯ ಸುಳ್ಯ ಶಾಖೆಯ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಆಗಮಿಸಿದ್ದರು. ವೇದಿಕೆಯಲ್ಲಿ ಸೊಸೈಟಿ ನಿರ್ದೇಶಕರುಗಳಾದ ಸವಣೂರು ಸೀತಾರಾಮ ರೈ, ಪಿ.ಬಿ.ದಿವಾಕರ ರೈ, ದಯಾಕರ ಆಳ್ವ ಕುಂಬ್ರ, ಸೊಸೈಟಿಯ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಗಣೇಶ್, ಸುಳ್ಯ ಶಾಖೆಯ ವ್ಯವಸ್ಥಾಪಕ ದಿನೇಶ್ ರೈ ವೇದಿಕೆಯಲ್ಲಿದ್ದರು. ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ಕುಸುಮಾಧರ ರೈ ಬೂಡು ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…