ಸುಳ್ಯ: ಸುಳ್ಯದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸುಳ್ಯ ಶಾಖೆಯ ಗ್ರಾಹಕರ ಸಂಪರ್ಕ ಸಭೆಯು ನ.19ರಂದು ಸುಳ್ಯದ ದ್ವಾರಕಾ ಹೋಟೆಲ್ ನ ಮೇಲಿನ ಸಭಾಂಗಣದಲ್ಲಿ ನಡೆಯಿತು.
ಸೊಸೈಟಿಯ ಸುಳ್ಯ ಶಾಖೆಯ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಆಗಮಿಸಿದ್ದರು. ವೇದಿಕೆಯಲ್ಲಿ ಸೊಸೈಟಿ ನಿರ್ದೇಶಕರುಗಳಾದ ಸವಣೂರು ಸೀತಾರಾಮ ರೈ, ಪಿ.ಬಿ.ದಿವಾಕರ ರೈ, ದಯಾಕರ ಆಳ್ವ ಕುಂಬ್ರ, ಸೊಸೈಟಿಯ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಗಣೇಶ್, ಸುಳ್ಯ ಶಾಖೆಯ ವ್ಯವಸ್ಥಾಪಕ ದಿನೇಶ್ ರೈ ವೇದಿಕೆಯಲ್ಲಿದ್ದರು. ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ಕುಸುಮಾಧರ ರೈ ಬೂಡು ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…