Advertisement
ಸುದ್ದಿಗಳು

ಸುಳ್ಯ ಶ್ರೀ ರಾಮಕೃಷ್ಣ ಸೊಸೈಟಿ ಗ್ರಾಹಕರ ಸಂಪರ್ಕ ಸಭೆ

Share

ಸುಳ್ಯ: ಸುಳ್ಯದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸುಳ್ಯ ಶಾಖೆಯ ಗ್ರಾಹಕರ ಸಂಪರ್ಕ ಸಭೆಯು ನ.19‌ರಂದು ಸುಳ್ಯದ ದ್ವಾರಕಾ ಹೋಟೆಲ್ ನ ಮೇಲಿನ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಸೊಸೈಟಿಯ ಸುಳ್ಯ ಶಾಖೆಯ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಆಗಮಿಸಿದ್ದರು. ವೇದಿಕೆಯಲ್ಲಿ ಸೊಸೈಟಿ ನಿರ್ದೇಶಕರುಗಳಾದ ಸವಣೂರು ಸೀತಾರಾಮ ರೈ, ಪಿ.ಬಿ.ದಿವಾಕರ ರೈ, ದಯಾಕರ ಆಳ್ವ ಕುಂಬ್ರ, ಸೊಸೈಟಿಯ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಗಣೇಶ್, ಸುಳ್ಯ ಶಾಖೆಯ ವ್ಯವಸ್ಥಾಪಕ ದಿನೇಶ್ ರೈ ವೇದಿಕೆಯಲ್ಲಿದ್ದರು. ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ಕುಸುಮಾಧರ ರೈ ಬೂಡು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ : ಗಿಡ/ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚುತ್ತೆ..

ಈ ವಿಡಿಯೋ ನೋಡಿ. ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ…

53 mins ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ : ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ : ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ

ಮುಖ್ಯವಾಗಿ ಯಾವುದೇ ಸಮಾರಂಭ(Function) ಪ್ರಾರಂಭವಾಗುವ ಮುಂಚೆ, ಆ ಸ್ಥಳ ಎಷ್ಟು ಸ್ವಚ್ಛತೆಯಿಂದ(Clean) ಕೂಡಿತ್ತೋ,…

2 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

2 hours ago

ಬಹಳ ದಿನಗಳ ನಂತರ ಗ್ರಾಹಕರಿಗೆ ಸಿಹಿ ಸುದ್ದಿ : ಚಿನ್ನದ ದರದಲ್ಲಿ ಭಾರಿ ಇಳಿಕೆ : ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ…

2 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

5 hours ago