ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…