ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…