ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
https://youtu.be/_3oJulDTrjI?si=aPComSJYcu2B1sEJ
https://youtu.be/Ib0MXjaQy6I?si=OmzjryKVT7d-aHdZ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…