ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…