ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…