ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಎಸ್.ಅಂಗಾರ ಪ್ಲಾಗ್ ಆಪ್ ಮಾಡಿ ಆಂಬುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್ ಆರ್ಥಿಕ ನೆರವಿನಿಂದ ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದ್ದು, ಒಂದು ಸುಳ್ಯ ಆಸ್ಪ್ರತ್ರೆಗೆ ನೀಡಲಾಗಿದೆ. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಕರುಣಾಕರ, ಡಾ.ಹಿಮಕರ, ತಾಲೂಕು ಆರೋಗ್ಯಮಿತ್ರ ಮುರಳಿ ನಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ,,ಚಂದ್ರಶೇಖರ ಪನ್ನೆ, ದಾಮೋದರ ಮಂಚಿ, ಕುಶಾಲಪ್ಪ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…