ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಎಸ್.ಅಂಗಾರ ಪ್ಲಾಗ್ ಆಪ್ ಮಾಡಿ ಆಂಬುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್ ಆರ್ಥಿಕ ನೆರವಿನಿಂದ ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದ್ದು, ಒಂದು ಸುಳ್ಯ ಆಸ್ಪ್ರತ್ರೆಗೆ ನೀಡಲಾಗಿದೆ. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಕರುಣಾಕರ, ಡಾ.ಹಿಮಕರ, ತಾಲೂಕು ಆರೋಗ್ಯಮಿತ್ರ ಮುರಳಿ ನಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ,,ಚಂದ್ರಶೇಖರ ಪನ್ನೆ, ದಾಮೋದರ ಮಂಚಿ, ಕುಶಾಲಪ್ಪ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…