ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಎಸ್.ಅಂಗಾರ ಪ್ಲಾಗ್ ಆಪ್ ಮಾಡಿ ಆಂಬುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್ ಆರ್ಥಿಕ ನೆರವಿನಿಂದ ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದ್ದು, ಒಂದು ಸುಳ್ಯ ಆಸ್ಪ್ರತ್ರೆಗೆ ನೀಡಲಾಗಿದೆ. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಕರುಣಾಕರ, ಡಾ.ಹಿಮಕರ, ತಾಲೂಕು ಆರೋಗ್ಯಮಿತ್ರ ಮುರಳಿ ನಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ,,ಚಂದ್ರಶೇಖರ ಪನ್ನೆ, ದಾಮೋದರ ಮಂಚಿ, ಕುಶಾಲಪ್ಪ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…