ಸುಳ್ಯ: ಸರಕಾರಿ ಆಸ್ಪತ್ರೆಗೆ ತೆರಳು ರಸ್ತೆ ತುರ್ತು ದುರಸ್ತಿಗೆ ಮನವಿ

August 14, 2019
9:00 AM

ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.

ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror