ಸುಳ್ಯ: ಸರಕಾರಿ ಆಸ್ಪತ್ರೆಗೆ ತೆರಳು ರಸ್ತೆ ತುರ್ತು ದುರಸ್ತಿಗೆ ಮನವಿ

August 14, 2019
9:00 AM

ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.

ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror