ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…