ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…