ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…