ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…