ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…