ಸುಳ್ಯ: ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಷ್ಟ್ರೀಯ ನವಜಾತ ಶಿಶು ವಾರ ಕಾರ್ಯಕ್ರಮ ನಡೆಯಿತು.
ಮುಖ್ಯ ವೈದ್ಯಾಧಿಕಾರಿ ಡಾ. ಭಾನುಮತಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ., ವೈದ್ಯರಾದ ಡಾ. ಹಿಮಕರ, ಮಕ್ಕಳ ತಜ್ಞರಾದ ಡಾ. ಅಂಕೂರ್ ಗುಪ್ತ, ಡಾ. ಶ್ರೀಕೃಷ್ಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಉಳಿವು ಮತ್ತು ಬೆಳವಣಿಗೆಯಲ್ಲಿ ನವಜಾತ ಶಿಶುವಿನ ಆರೈಕೆಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ವಾರಾಚರಣೆಯ ಉದ್ದೇಶವಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…