ವಿಶೇಷ ವರದಿಗಳು

ಸುಳ್ಯ ಸರಕಾರಿ ಆಸ್ಪತ್ರೆ ರಸ್ತೆಯನ್ನೊಮ್ಮೆ ನೋಡಿ ಸರ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ಸರಕಾರಿ ‌ತಾಲೂಕು ಆಸ್ಪತ್ರೆ ರಸ್ತೆ ಪರಿಸ್ಥಿತಿ ಇದು..!. ಸರ್ ಪ್ಲೀಸ್ ಇದನ್ನೊಮ್ಮೆ ನೋಡ್ತೀರಾ ? ಯಾವಾಗಲಾದರೊಮ್ಮೆ ಇದನ್ನೊಮ್ಮೆ ದುರಸ್ತಿ ಮಾಡಿಸ್ತೀರಾ ? ಹೀಗೆ ಪ್ರಶ್ನೆ ಕೇಳ್ತಿದಾರೆ ಜನ…!

Advertisement

ಸುಳ್ಯದ ಮುಖ್ಯ ರಸ್ತೆ ಯಿಂದ ಆಸ್ಪತ್ರೆ ಗೆ ಬರುವ ರಸ್ತೆಯನ್ನು ನೋಡಿದರೆ ಆಸ್ಪತ್ರೆಯ ಮುಂಭಾಗವೇ ಕಿತ್ತು ಹೋಗಿದೆ. 90% ಆಸ್ಪತ್ರೆ ಬರುವ ಜನಸಾಮಾನ್ಯರ ದೈಹಿಕ ಕ್ಷೀಣ ಪರಿಸ್ಥಿತಿಯಲ್ಲಿ ಈ ಇಳಿಜಾರು ಅವೈಜ್ಞಾನಿಕ ರಸ್ತೆ ಏರುವುದು ಇಳಿಯುವುದೇ ಕಠಿಣ, ಅದರ ನಡುವೆ ಕಿತ್ತು ಹೋದ ರಸ್ತೆ ಬಡಜನತೆಯ ಶಾಪಕ್ಕೆ ತುತ್ತಾಗಬೇಕಿದೆ ನಗರ ಆಡಳಿತ  ಅದಲ್ಲದೇ ಹಲವಾರು ಸಮಸ್ಯೆ ಗಳಿವೆ ತಿಳಿಸಿದರೆ ಮುಗಿಯದ ಗೋಳು . ಜನಪ್ರಿಯ ಶಾಸಕರು ಸಂಸದರು . ಅದಲ್ಲದೇ ‌ಉಸ್ತುವಾರಿಸಚಿವರು ಹಲವಾರು ಬಾರಿ ಸುಳ್ಯ ಕ್ಕೆ ಭೇಟಿ ನೀಡುವಾಗ ತಮ್ಮ ಧರ್ಮದ, ತಮ್ಮ ಪಕ್ಷದ ಕಾರ್ಯಕ್ರಮಗಳೇ ಹೆಚ್ಚಾಯಿತೇ?

ಜನಸಾಮಾನ್ಯರಿಗೆ ಉಪಯೋಗವಾಗುವ ಆಸ್ಪತ್ರೆ ತಮ್ಮ ದೃಷ್ಟಿ ಗೆ ಕಾಣದಾಯಿತೆ? ಕಣ್ಣಿದ್ದು‌‌ ಕರುಡರಾದರೇ? ರಾಷ್ಟ್ರೀಯ ಪಕ್ಷಗಳ ಸ್ವಯಂ ಘೋಷಿತ ನಾಯಕರು ಗಳೇ ತಮಗೂ ನಾಚಿಕೆ ಮಾನ ಮರ್ಯಾದೆ ಜವಾಬ್ದಾರಿ, ಕರ್ತವ್ಯ ಇಲ್ಲದಾಯಿತೆ?

ಎಷ್ಟೋ ಬಡಜನರ ದೇವಾಲಯ ಆಸ್ಪತ್ರೆ ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲಾಗದ ಈ ನಾಚಿಕೆ ಗೇಡಿನ ಸಾಂಪ್ರದಾಯಿಕ ಪಕ್ಷ ರಾಜಕೀಯ ಜನ ಸಾಮಾನ್ಯರಿಗೆ ಅಗತ್ಯವಿದೆಯೇ?

ಕಾಂಕ್ರೀಟ್ ರಸ್ತೆ ಮಾಡಿ ಶಾಶ್ವತ ಪರಿಹಾರಕ್ಕೆ ಆಸ್ಪತ್ರೆ ಭೇಟಿ ನೀಡುವ ಸುಳ್ಯದ ಬಡನತೆಯ ಕರುಳಿನ ರೋಧನವಾಗಿದೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ, ಸಾಮಾಜಿಕ ಆರ್ಥಿಕ ಹಿಂದುಳಿದ ಜನರ ಮೇಲೆ ಶೋಷಣೆಯ ಪ್ರತೀಕವಾಗಿದೆ.

Advertisement
  • ದೀಕ್ಷಿತ್ ಕುಮಾರ್ ಜಯನಗರ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

15 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

15 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

15 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

16 hours ago