Advertisement
ವಿಶೇಷ ವರದಿಗಳು

ಸುಳ್ಯ ಸರಕಾರಿ ಆಸ್ಪತ್ರೆ ರಸ್ತೆಯನ್ನೊಮ್ಮೆ ನೋಡಿ ಸರ್…!

Share

ಸುಳ್ಯ: ಸುಳ್ಯ ಸರಕಾರಿ ‌ತಾಲೂಕು ಆಸ್ಪತ್ರೆ ರಸ್ತೆ ಪರಿಸ್ಥಿತಿ ಇದು..!. ಸರ್ ಪ್ಲೀಸ್ ಇದನ್ನೊಮ್ಮೆ ನೋಡ್ತೀರಾ ? ಯಾವಾಗಲಾದರೊಮ್ಮೆ ಇದನ್ನೊಮ್ಮೆ ದುರಸ್ತಿ ಮಾಡಿಸ್ತೀರಾ ? ಹೀಗೆ ಪ್ರಶ್ನೆ ಕೇಳ್ತಿದಾರೆ ಜನ…!

ಸುಳ್ಯದ ಮುಖ್ಯ ರಸ್ತೆ ಯಿಂದ ಆಸ್ಪತ್ರೆ ಗೆ ಬರುವ ರಸ್ತೆಯನ್ನು ನೋಡಿದರೆ ಆಸ್ಪತ್ರೆಯ ಮುಂಭಾಗವೇ ಕಿತ್ತು ಹೋಗಿದೆ. 90% ಆಸ್ಪತ್ರೆ ಬರುವ ಜನಸಾಮಾನ್ಯರ ದೈಹಿಕ ಕ್ಷೀಣ ಪರಿಸ್ಥಿತಿಯಲ್ಲಿ ಈ ಇಳಿಜಾರು ಅವೈಜ್ಞಾನಿಕ ರಸ್ತೆ ಏರುವುದು ಇಳಿಯುವುದೇ ಕಠಿಣ, ಅದರ ನಡುವೆ ಕಿತ್ತು ಹೋದ ರಸ್ತೆ ಬಡಜನತೆಯ ಶಾಪಕ್ಕೆ ತುತ್ತಾಗಬೇಕಿದೆ ನಗರ ಆಡಳಿತ  ಅದಲ್ಲದೇ ಹಲವಾರು ಸಮಸ್ಯೆ ಗಳಿವೆ ತಿಳಿಸಿದರೆ ಮುಗಿಯದ ಗೋಳು . ಜನಪ್ರಿಯ ಶಾಸಕರು ಸಂಸದರು . ಅದಲ್ಲದೇ ‌ಉಸ್ತುವಾರಿಸಚಿವರು ಹಲವಾರು ಬಾರಿ ಸುಳ್ಯ ಕ್ಕೆ ಭೇಟಿ ನೀಡುವಾಗ ತಮ್ಮ ಧರ್ಮದ, ತಮ್ಮ ಪಕ್ಷದ ಕಾರ್ಯಕ್ರಮಗಳೇ ಹೆಚ್ಚಾಯಿತೇ?

ಜನಸಾಮಾನ್ಯರಿಗೆ ಉಪಯೋಗವಾಗುವ ಆಸ್ಪತ್ರೆ ತಮ್ಮ ದೃಷ್ಟಿ ಗೆ ಕಾಣದಾಯಿತೆ? ಕಣ್ಣಿದ್ದು‌‌ ಕರುಡರಾದರೇ? ರಾಷ್ಟ್ರೀಯ ಪಕ್ಷಗಳ ಸ್ವಯಂ ಘೋಷಿತ ನಾಯಕರು ಗಳೇ ತಮಗೂ ನಾಚಿಕೆ ಮಾನ ಮರ್ಯಾದೆ ಜವಾಬ್ದಾರಿ, ಕರ್ತವ್ಯ ಇಲ್ಲದಾಯಿತೆ?

ಎಷ್ಟೋ ಬಡಜನರ ದೇವಾಲಯ ಆಸ್ಪತ್ರೆ ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲಾಗದ ಈ ನಾಚಿಕೆ ಗೇಡಿನ ಸಾಂಪ್ರದಾಯಿಕ ಪಕ್ಷ ರಾಜಕೀಯ ಜನ ಸಾಮಾನ್ಯರಿಗೆ ಅಗತ್ಯವಿದೆಯೇ?

ಕಾಂಕ್ರೀಟ್ ರಸ್ತೆ ಮಾಡಿ ಶಾಶ್ವತ ಪರಿಹಾರಕ್ಕೆ ಆಸ್ಪತ್ರೆ ಭೇಟಿ ನೀಡುವ ಸುಳ್ಯದ ಬಡನತೆಯ ಕರುಳಿನ ರೋಧನವಾಗಿದೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ, ಸಾಮಾಜಿಕ ಆರ್ಥಿಕ ಹಿಂದುಳಿದ ಜನರ ಮೇಲೆ ಶೋಷಣೆಯ ಪ್ರತೀಕವಾಗಿದೆ.

  • ದೀಕ್ಷಿತ್ ಕುಮಾರ್ ಜಯನಗರ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

6 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

9 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

13 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

14 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago