Advertisement
ವಿಶೇಷ ವರದಿಗಳು

ಸುಳ್ಯ ಸರಕಾರಿ ಆಸ್ಪತ್ರೆ ರಸ್ತೆಯನ್ನೊಮ್ಮೆ ನೋಡಿ ಸರ್…!

Share

ಸುಳ್ಯ: ಸುಳ್ಯ ಸರಕಾರಿ ‌ತಾಲೂಕು ಆಸ್ಪತ್ರೆ ರಸ್ತೆ ಪರಿಸ್ಥಿತಿ ಇದು..!. ಸರ್ ಪ್ಲೀಸ್ ಇದನ್ನೊಮ್ಮೆ ನೋಡ್ತೀರಾ ? ಯಾವಾಗಲಾದರೊಮ್ಮೆ ಇದನ್ನೊಮ್ಮೆ ದುರಸ್ತಿ ಮಾಡಿಸ್ತೀರಾ ? ಹೀಗೆ ಪ್ರಶ್ನೆ ಕೇಳ್ತಿದಾರೆ ಜನ…!

ಸುಳ್ಯದ ಮುಖ್ಯ ರಸ್ತೆ ಯಿಂದ ಆಸ್ಪತ್ರೆ ಗೆ ಬರುವ ರಸ್ತೆಯನ್ನು ನೋಡಿದರೆ ಆಸ್ಪತ್ರೆಯ ಮುಂಭಾಗವೇ ಕಿತ್ತು ಹೋಗಿದೆ. 90% ಆಸ್ಪತ್ರೆ ಬರುವ ಜನಸಾಮಾನ್ಯರ ದೈಹಿಕ ಕ್ಷೀಣ ಪರಿಸ್ಥಿತಿಯಲ್ಲಿ ಈ ಇಳಿಜಾರು ಅವೈಜ್ಞಾನಿಕ ರಸ್ತೆ ಏರುವುದು ಇಳಿಯುವುದೇ ಕಠಿಣ, ಅದರ ನಡುವೆ ಕಿತ್ತು ಹೋದ ರಸ್ತೆ ಬಡಜನತೆಯ ಶಾಪಕ್ಕೆ ತುತ್ತಾಗಬೇಕಿದೆ ನಗರ ಆಡಳಿತ  ಅದಲ್ಲದೇ ಹಲವಾರು ಸಮಸ್ಯೆ ಗಳಿವೆ ತಿಳಿಸಿದರೆ ಮುಗಿಯದ ಗೋಳು . ಜನಪ್ರಿಯ ಶಾಸಕರು ಸಂಸದರು . ಅದಲ್ಲದೇ ‌ಉಸ್ತುವಾರಿಸಚಿವರು ಹಲವಾರು ಬಾರಿ ಸುಳ್ಯ ಕ್ಕೆ ಭೇಟಿ ನೀಡುವಾಗ ತಮ್ಮ ಧರ್ಮದ, ತಮ್ಮ ಪಕ್ಷದ ಕಾರ್ಯಕ್ರಮಗಳೇ ಹೆಚ್ಚಾಯಿತೇ?

ಜನಸಾಮಾನ್ಯರಿಗೆ ಉಪಯೋಗವಾಗುವ ಆಸ್ಪತ್ರೆ ತಮ್ಮ ದೃಷ್ಟಿ ಗೆ ಕಾಣದಾಯಿತೆ? ಕಣ್ಣಿದ್ದು‌‌ ಕರುಡರಾದರೇ? ರಾಷ್ಟ್ರೀಯ ಪಕ್ಷಗಳ ಸ್ವಯಂ ಘೋಷಿತ ನಾಯಕರು ಗಳೇ ತಮಗೂ ನಾಚಿಕೆ ಮಾನ ಮರ್ಯಾದೆ ಜವಾಬ್ದಾರಿ, ಕರ್ತವ್ಯ ಇಲ್ಲದಾಯಿತೆ?

ಎಷ್ಟೋ ಬಡಜನರ ದೇವಾಲಯ ಆಸ್ಪತ್ರೆ ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲಾಗದ ಈ ನಾಚಿಕೆ ಗೇಡಿನ ಸಾಂಪ್ರದಾಯಿಕ ಪಕ್ಷ ರಾಜಕೀಯ ಜನ ಸಾಮಾನ್ಯರಿಗೆ ಅಗತ್ಯವಿದೆಯೇ?

ಕಾಂಕ್ರೀಟ್ ರಸ್ತೆ ಮಾಡಿ ಶಾಶ್ವತ ಪರಿಹಾರಕ್ಕೆ ಆಸ್ಪತ್ರೆ ಭೇಟಿ ನೀಡುವ ಸುಳ್ಯದ ಬಡನತೆಯ ಕರುಳಿನ ರೋಧನವಾಗಿದೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ, ಸಾಮಾಜಿಕ ಆರ್ಥಿಕ ಹಿಂದುಳಿದ ಜನರ ಮೇಲೆ ಶೋಷಣೆಯ ಪ್ರತೀಕವಾಗಿದೆ.

  • ದೀಕ್ಷಿತ್ ಕುಮಾರ್ ಜಯನಗರ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

11 minutes ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

49 minutes ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 hour ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

5 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago