ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.