ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…