ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…