ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…