ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…