ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…