ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…