ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…