ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…