Advertisement
ಸುದ್ದಿಗಳು

ಸುಳ್ಯ ಹವ್ಯಕ ವಲಯದ ವತಿಯಿಂದ ದುರ್ಗಾಪೂಜೆ

Share

ಸುಳ್ಯ: ಸುಳ್ಯ ಹವ್ಯಕ ವಲಯದ ವತಿಯಿಂದ  ಗಣಪತಿ ಹವನ, ಲಲಿತಾ ಹವನ ಹಾಗೂ ದುರ್ಗಾಪೂಜೆ ಕಾರ್ಯಕ್ರಮಗಳನ್ನು ಸುಳ್ಯದ ” ಶಿವ ಕೃಪಾ” ಕಲಾಮಂದಿರದಲ್ಲಿ ನಡೆಸಲಾಯಿತು.

ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ಇವರು ಧ್ವಜಾರೋಹಣವನ್ನು ನಡೆಸಿದರು, ವಲಯದ ಕಾರ್ಯದರ್ಶಿಯಾದ ವಿಷ್ಣು ಕಿರಣ ನೀರಬಿದ್ರೆ ಇವರು ಫಲ ಸಮರ್ಪಿಸಿ ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ವಲಯದ ವತಿಯಿಂದ ದುರ್ಗಾ ಪೂಜೆಯನ್ನು ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ದಂಪತಿಗಳು  ಗಣಪತಿ ಹವನ, ಲಲಿತಾ ಹವನವನ್ನು ಕುಂಜತ್ತೋಡಿ ರಮೇಶ್ ಭಟ್ ದಂಪತಿಗಳು ನೆರವೇರಿಸಿದರು. ವಲಯ ವೈದಿಕ ಪ್ರಧಾನರಾದ ವೇದಮೂರ್ತಿ ಕೃಷ್ಣ ಭಟ್ ಅರಂಬೂರು ಮತ್ತು ಮಂಡಲ ವೈದಿಕ ಪ್ರಧಾನರಾದ ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಿದವು.

ಮಹಾಮಂಡಲದ ಮಾತೃತ್ವ ವಿಭಾಗದ ಅಧ್ಯಕ್ಷರಾದ  ಈಶ್ವರಿ ಶ್ಯಾಂ ಭಟ್ ಬೇರ್ಕಡವು ಇವರು ಮಾತೃತ್ವ ವಿಭಾಗದ ಕಾರ್ಯಾಚರಣೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ವಿಷ್ಣು ಗುಪ್ತ ವಿಶ್ವವಿದ್ಯಾಪೀಠ ಮುಳ್ಳೇರಿಯ ಮಂಡಲದ ನಿರ್ದೇಶಕರಾದ ಪ್ರೊ. ಟಿ. ಶ್ರೀಕೃಷ್ಣ ಭಟ್ ಅವರು ವಿಶ್ವವಿದ್ಯಾಪೀಠ ಬಗ್ಗೆ ಮಾಹಿತಿಗಳನ್ನು ನೀಡಿದರು ಈ ಸಂದರ್ಭದಲ್ಲಿ ಮಂಡಲದ ಮಾತೃ ಪ್ರಧಾನೆ ಕುಸುಮ ಪೆರ್ಮುಖ ಅವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

3 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago