Advertisement
ಸುದ್ದಿಗಳು

ಸುಳ್ಯ ಹವ್ಯಕ ವಲಯದ ವತಿಯಿಂದ ದುರ್ಗಾಪೂಜೆ

Share

ಸುಳ್ಯ: ಸುಳ್ಯ ಹವ್ಯಕ ವಲಯದ ವತಿಯಿಂದ  ಗಣಪತಿ ಹವನ, ಲಲಿತಾ ಹವನ ಹಾಗೂ ದುರ್ಗಾಪೂಜೆ ಕಾರ್ಯಕ್ರಮಗಳನ್ನು ಸುಳ್ಯದ ” ಶಿವ ಕೃಪಾ” ಕಲಾಮಂದಿರದಲ್ಲಿ ನಡೆಸಲಾಯಿತು.

ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ಇವರು ಧ್ವಜಾರೋಹಣವನ್ನು ನಡೆಸಿದರು, ವಲಯದ ಕಾರ್ಯದರ್ಶಿಯಾದ ವಿಷ್ಣು ಕಿರಣ ನೀರಬಿದ್ರೆ ಇವರು ಫಲ ಸಮರ್ಪಿಸಿ ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ವಲಯದ ವತಿಯಿಂದ ದುರ್ಗಾ ಪೂಜೆಯನ್ನು ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ದಂಪತಿಗಳು  ಗಣಪತಿ ಹವನ, ಲಲಿತಾ ಹವನವನ್ನು ಕುಂಜತ್ತೋಡಿ ರಮೇಶ್ ಭಟ್ ದಂಪತಿಗಳು ನೆರವೇರಿಸಿದರು. ವಲಯ ವೈದಿಕ ಪ್ರಧಾನರಾದ ವೇದಮೂರ್ತಿ ಕೃಷ್ಣ ಭಟ್ ಅರಂಬೂರು ಮತ್ತು ಮಂಡಲ ವೈದಿಕ ಪ್ರಧಾನರಾದ ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಿದವು.

ಮಹಾಮಂಡಲದ ಮಾತೃತ್ವ ವಿಭಾಗದ ಅಧ್ಯಕ್ಷರಾದ  ಈಶ್ವರಿ ಶ್ಯಾಂ ಭಟ್ ಬೇರ್ಕಡವು ಇವರು ಮಾತೃತ್ವ ವಿಭಾಗದ ಕಾರ್ಯಾಚರಣೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ವಿಷ್ಣು ಗುಪ್ತ ವಿಶ್ವವಿದ್ಯಾಪೀಠ ಮುಳ್ಳೇರಿಯ ಮಂಡಲದ ನಿರ್ದೇಶಕರಾದ ಪ್ರೊ. ಟಿ. ಶ್ರೀಕೃಷ್ಣ ಭಟ್ ಅವರು ವಿಶ್ವವಿದ್ಯಾಪೀಠ ಬಗ್ಗೆ ಮಾಹಿತಿಗಳನ್ನು ನೀಡಿದರು ಈ ಸಂದರ್ಭದಲ್ಲಿ ಮಂಡಲದ ಮಾತೃ ಪ್ರಧಾನೆ ಕುಸುಮ ಪೆರ್ಮುಖ ಅವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

8 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago