Advertisement
ಸುದ್ದಿಗಳು

ಸುಳ್ಯ ಹವ್ಯಕ ವಲಯದ ವತಿಯಿಂದ ದುರ್ಗಾಪೂಜೆ

Share

ಸುಳ್ಯ: ಸುಳ್ಯ ಹವ್ಯಕ ವಲಯದ ವತಿಯಿಂದ  ಗಣಪತಿ ಹವನ, ಲಲಿತಾ ಹವನ ಹಾಗೂ ದುರ್ಗಾಪೂಜೆ ಕಾರ್ಯಕ್ರಮಗಳನ್ನು ಸುಳ್ಯದ ” ಶಿವ ಕೃಪಾ” ಕಲಾಮಂದಿರದಲ್ಲಿ ನಡೆಸಲಾಯಿತು.

ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ಇವರು ಧ್ವಜಾರೋಹಣವನ್ನು ನಡೆಸಿದರು, ವಲಯದ ಕಾರ್ಯದರ್ಶಿಯಾದ ವಿಷ್ಣು ಕಿರಣ ನೀರಬಿದ್ರೆ ಇವರು ಫಲ ಸಮರ್ಪಿಸಿ ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ವಲಯದ ವತಿಯಿಂದ ದುರ್ಗಾ ಪೂಜೆಯನ್ನು ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ದಂಪತಿಗಳು  ಗಣಪತಿ ಹವನ, ಲಲಿತಾ ಹವನವನ್ನು ಕುಂಜತ್ತೋಡಿ ರಮೇಶ್ ಭಟ್ ದಂಪತಿಗಳು ನೆರವೇರಿಸಿದರು. ವಲಯ ವೈದಿಕ ಪ್ರಧಾನರಾದ ವೇದಮೂರ್ತಿ ಕೃಷ್ಣ ಭಟ್ ಅರಂಬೂರು ಮತ್ತು ಮಂಡಲ ವೈದಿಕ ಪ್ರಧಾನರಾದ ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಿದವು.

ಮಹಾಮಂಡಲದ ಮಾತೃತ್ವ ವಿಭಾಗದ ಅಧ್ಯಕ್ಷರಾದ  ಈಶ್ವರಿ ಶ್ಯಾಂ ಭಟ್ ಬೇರ್ಕಡವು ಇವರು ಮಾತೃತ್ವ ವಿಭಾಗದ ಕಾರ್ಯಾಚರಣೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ವಿಷ್ಣು ಗುಪ್ತ ವಿಶ್ವವಿದ್ಯಾಪೀಠ ಮುಳ್ಳೇರಿಯ ಮಂಡಲದ ನಿರ್ದೇಶಕರಾದ ಪ್ರೊ. ಟಿ. ಶ್ರೀಕೃಷ್ಣ ಭಟ್ ಅವರು ವಿಶ್ವವಿದ್ಯಾಪೀಠ ಬಗ್ಗೆ ಮಾಹಿತಿಗಳನ್ನು ನೀಡಿದರು ಈ ಸಂದರ್ಭದಲ್ಲಿ ಮಂಡಲದ ಮಾತೃ ಪ್ರಧಾನೆ ಕುಸುಮ ಪೆರ್ಮುಖ ಅವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

11 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

11 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago