ಸುಳ್ಯ: ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 10.30 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಸಿದ್ಧ ಉಡುಪು ಘಟಕ, ಸ್ಯಾನಿಟರಿ ನ್ಯಾಪ್ಕಿನ್ ಘಟಕ ಹಾಗೂ ಎಸ್.ಎಂ.ಇ ಘಟಕಗಳನ್ನು ಪ್ರಾರಂಭಿಸುವ ಆಸಕ್ತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಫಲಾನುಭವಿಗಳು ಭಾಗವಹಿಸಬಹುದು. ಆಸಕ್ತರು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಇಂಡಸ್ಟ್ರಿಯಲ್ ಏರಿಯಾ, ಯೆಯ್ಯಾಡಿ, ಮಂಗಳೂರು ಕಚೇರಿ ಹಾಗೂ ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…