ಸುಳ್ಯ: ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 10.30 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಸಿದ್ಧ ಉಡುಪು ಘಟಕ, ಸ್ಯಾನಿಟರಿ ನ್ಯಾಪ್ಕಿನ್ ಘಟಕ ಹಾಗೂ ಎಸ್.ಎಂ.ಇ ಘಟಕಗಳನ್ನು ಪ್ರಾರಂಭಿಸುವ ಆಸಕ್ತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಫಲಾನುಭವಿಗಳು ಭಾಗವಹಿಸಬಹುದು. ಆಸಕ್ತರು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಇಂಡಸ್ಟ್ರಿಯಲ್ ಏರಿಯಾ, ಯೆಯ್ಯಾಡಿ, ಮಂಗಳೂರು ಕಚೇರಿ ಹಾಗೂ ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…