Advertisement
ಸುದ್ದಿಗಳು

ಸೂಪರ್ ಓವರ್ ನಲ್ಲಿ ಭಾರತಕ್ಕೆ ರೋಚಕ ಗೆಲುವು: ನ್ಯೂಝಿಲ್ಯಾಂಡ್ ವಿರುದ್ಧದ ಸರಣಿ ಕೈವಶ

Share

ಹ್ಯಾಮಿಲ್ಟನ್: ನ್ಯೂಝಿಲ್ಯಾಂಡ್ ವಿರುದ್ಧದ ಮೂರನೇ ಟ್ವೆಂಟಿ-20 ಪಂದ್ಯವು ಟೈ ಆಗಿದ್ದು, ಸೂಪರ್ ಓವರ್ ನಲ್ಲಿ ಭಾರತವು ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡ ಸರಣಿಯನ್ನು ತನ್ನದಾಗಿಸಿಕೊಂಡಿದೆ.

Advertisement
Advertisement

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ರೋಹಿತ್ ಶರ್ಮಾ ಅರ್ಧಶತಕ ನೆರವಿನಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿತ್ತು.ರೋಹಿತ್ ಶರ್ಮಾ 65 ರನ್ (40ಎ, 6ಬೌ,3ಸಿ) ದಾಖಲಿಸಿದರು.

Advertisement

179 ರನ್ ಗಳನ್ನು ಬೆನ್ನತ್ತಿದ ನ್ಯೂಝಿಲ್ಯಾಂಡ್ 20 ಓವರ್ ಗಳಲ್ಲಿ 179 ರನ್ ಗಳನ್ನು ದಾಖಲಿಸಲು ಮಾತ್ರ ಸಾಧ್ಯವಾಯಿತು. 20ನೆ ಓವರ್ ನಲ್ಲಿ ನ್ಯೂಝಿಲ್ಯಾಂಡ್ 9 ರನ್ ಗಳಿಸಬೇಕಾಗಿತ್ತು. ಮೊದಲ ಬಾಲ್ ನಲ್ಲಿ ಸಿಕ್ಸರ್ ನೀಡಿದ ಮುಹಮ್ಮದ್ ಶಮಿ ನಂತರದ 5 ಎಸೆತಗಳಲ್ಲಿ ನ್ಯೂಝಿಲ್ಯಾಂಡ್ 2 ರನ್ ಗಳಿಸಲಷ್ಟೇ ಅವಕಾಶ ನೀಡಿದರು.

Advertisement

ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ನ್ಯೂಝಿಲ್ಯಾಂಡ್ 17 ರನ್ ಗಳನ್ನು ಗಳಿಸಿತು. ಭಾರತದ ಪರ ಕೊನೆಯ 2 ಎಸೆತಗಳಲ್ಲಿ 10 ರನ್ ಗಳ ಅವಶ್ಯಕತೆಯಿದ್ದಾಗ ರೋಹಿತ್ ಶರ್ಮಾ 2 ಸಿಕ್ಸರ್ ಸಿಡಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

5 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

6 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

7 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

7 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

7 hours ago