Advertisement
ಸುದ್ದಿಗಳು

ಸೂಪರ್ ಓವರ್ ನಲ್ಲಿ ಭಾರತಕ್ಕೆ ರೋಚಕ ಗೆಲುವು: ನ್ಯೂಝಿಲ್ಯಾಂಡ್ ವಿರುದ್ಧದ ಸರಣಿ ಕೈವಶ

Share

ಹ್ಯಾಮಿಲ್ಟನ್: ನ್ಯೂಝಿಲ್ಯಾಂಡ್ ವಿರುದ್ಧದ ಮೂರನೇ ಟ್ವೆಂಟಿ-20 ಪಂದ್ಯವು ಟೈ ಆಗಿದ್ದು, ಸೂಪರ್ ಓವರ್ ನಲ್ಲಿ ಭಾರತವು ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡ ಸರಣಿಯನ್ನು ತನ್ನದಾಗಿಸಿಕೊಂಡಿದೆ.

Advertisement

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ರೋಹಿತ್ ಶರ್ಮಾ ಅರ್ಧಶತಕ ನೆರವಿನಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿತ್ತು.ರೋಹಿತ್ ಶರ್ಮಾ 65 ರನ್ (40ಎ, 6ಬೌ,3ಸಿ) ದಾಖಲಿಸಿದರು.

179 ರನ್ ಗಳನ್ನು ಬೆನ್ನತ್ತಿದ ನ್ಯೂಝಿಲ್ಯಾಂಡ್ 20 ಓವರ್ ಗಳಲ್ಲಿ 179 ರನ್ ಗಳನ್ನು ದಾಖಲಿಸಲು ಮಾತ್ರ ಸಾಧ್ಯವಾಯಿತು. 20ನೆ ಓವರ್ ನಲ್ಲಿ ನ್ಯೂಝಿಲ್ಯಾಂಡ್ 9 ರನ್ ಗಳಿಸಬೇಕಾಗಿತ್ತು. ಮೊದಲ ಬಾಲ್ ನಲ್ಲಿ ಸಿಕ್ಸರ್ ನೀಡಿದ ಮುಹಮ್ಮದ್ ಶಮಿ ನಂತರದ 5 ಎಸೆತಗಳಲ್ಲಿ ನ್ಯೂಝಿಲ್ಯಾಂಡ್ 2 ರನ್ ಗಳಿಸಲಷ್ಟೇ ಅವಕಾಶ ನೀಡಿದರು.

ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ನ್ಯೂಝಿಲ್ಯಾಂಡ್ 17 ರನ್ ಗಳನ್ನು ಗಳಿಸಿತು. ಭಾರತದ ಪರ ಕೊನೆಯ 2 ಎಸೆತಗಳಲ್ಲಿ 10 ರನ್ ಗಳ ಅವಶ್ಯಕತೆಯಿದ್ದಾಗ ರೋಹಿತ್ ಶರ್ಮಾ 2 ಸಿಕ್ಸರ್ ಸಿಡಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

5 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

13 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

13 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

13 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

13 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

23 hours ago