ಸೂರ್ಯಗ್ರಹಣದ ಕೌತುಕ ಖಗೋಳದಲ್ಲಿ | ಮಳೆ ಎಚ್ಚರಿಕೆ ಭುವಿಯಲ್ಲಿ | 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

June 21, 2020
11:10 AM

ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ.  ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.

Advertisement

ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
July 10, 2025
11:26 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ
July 10, 2025
10:27 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.
July 10, 2025
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group