ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ. ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.
ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…