ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ. ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.
ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…