ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ. ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.
ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…